ಉಪಯುಕ್ತ ಮಾಹಿತಿ

ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

1901

ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.

ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-

ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.

ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.

ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.

ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ  ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ,  ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…