News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

1905

ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.

ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-

ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.

ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.

ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.

ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ  ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ,  ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…