ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….