ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ