ಉಪಯುಕ್ತ ಮಾಹಿತಿ

ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

1901

ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.

ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-

ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.

ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.

ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.

ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ  ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ,  ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಸುದ್ದಿ

    ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

    ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…