ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…