ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…