ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
Why did India fight for freedom from British?
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…