News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಉಪಯುಕ್ತ ಮಾಹಿತಿ

ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

1860

ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.

ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-

ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.

ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.

ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.

ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ  ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ,  ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…