News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

856

ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.

ಹಳದಿ ಗೆರೆಗಳ ನಡುವೆ ಬ್ರೆಕ್ಸ್ ಇದ್ರೆ :-

ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್‌ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಸ್ಥಿರವಾದ ಹಳದಿ ಬಣ್ಣದ ಪಟ್ಟೆ ಇದ್ರೆ :-

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್‌ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್‌ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.

ಸ್ಥಿರವಾದ ಹಳದಿ ಬಣ್ಣದ ಪಟ್ಟೆಗಳು ಎರಡು ಇದ್ರೆ :-

ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್‌ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಸ್ಥಿರವಾದ ಬಿಳಿ ಬಣ್ಣದ ಪಟ್ಟೆ ಒಂದೇ ಇದ್ರೆ :-

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್‍ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್‌ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….