ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…