ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.