ಉಪಯುಕ್ತ ಮಾಹಿತಿ

ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

765

ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.

ಹಳದಿ ಗೆರೆಗಳ ನಡುವೆ ಬ್ರೆಕ್ಸ್ ಇದ್ರೆ :-

ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್‌ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಸ್ಥಿರವಾದ ಹಳದಿ ಬಣ್ಣದ ಪಟ್ಟೆ ಇದ್ರೆ :-

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್‌ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್‌ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.

ಸ್ಥಿರವಾದ ಹಳದಿ ಬಣ್ಣದ ಪಟ್ಟೆಗಳು ಎರಡು ಇದ್ರೆ :-

ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್‌ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಸ್ಥಿರವಾದ ಬಿಳಿ ಬಣ್ಣದ ಪಟ್ಟೆ ಒಂದೇ ಇದ್ರೆ :-

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್‍ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್‌ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…