News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

856

ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.

ಹಳದಿ ಗೆರೆಗಳ ನಡುವೆ ಬ್ರೆಕ್ಸ್ ಇದ್ರೆ :-

ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್‌ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಸ್ಥಿರವಾದ ಹಳದಿ ಬಣ್ಣದ ಪಟ್ಟೆ ಇದ್ರೆ :-

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್‌ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್‌ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.

ಸ್ಥಿರವಾದ ಹಳದಿ ಬಣ್ಣದ ಪಟ್ಟೆಗಳು ಎರಡು ಇದ್ರೆ :-

ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್‌ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಸ್ಥಿರವಾದ ಬಿಳಿ ಬಣ್ಣದ ಪಟ್ಟೆ ಒಂದೇ ಇದ್ರೆ :-

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್‍ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್‌ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.