ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…