ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.