ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…