ಜ್ಯೋತಿಷ್ಯ

ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

226

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ ಇರುವುದು ಒಳಿತು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಬಂಧುಗಳು ನಿಮ್ಮ ನೆರವಿಗೆ ಬರುತ್ತಾರೆ. ಕೆಲಸಗಳು ನಿಮ್ಮ ಮನೋಬಯಕೆಯಂತೆ ಈಡೇರುವುದು. ಪತಿ ಪತ್ನಿಯಲ್ಲಿ ಉತ್ತಮ ಪ್ರೀತಿ, ವಾತ್ಸಲ್ಯ ಮೂಡುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಶಾಂತಿ ಬಯಸುವ ನೀವೇ ಮನಸ್ಸಿನ ಚಂಚಲತೆಗೆ ಒಳಗಾಗಿರುವಿರಿ. ಹಾಗಾಗಿ ಮಹತ್ತರ ಕಾರ್ಯಗಳನ್ನು ತಾತ್ಕಾಲಿಕವಾಗಿ ಮುಂದೂಡುವುದು ಒಳಿತು. ಪರಶಿವನನ್ನು ಪ್ರಾರ್ಥಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಮಹತ್ವದ ವೃಕ್ತಿಯ ಸ್ನೇಹದಿಂದಾಗಿ ಅನೇಕ ರೀತಿಯ ಬದಲಾವಣೆಗಳಿಗೆ ಅವಕಾಶ ದೊರೆಯುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಒತ್ತಡ ತಂದಿರಿಸಿ ಕಾರ್ಯ ಸಾಸಿಕೊಳ್ಳುವ ಜನರಿಂದ ದೂರವಿರುವುದು ಒಳ್ಳೆಯದು. ಮಡದಿ ಮಕ್ಕಳ ಸಲಹೆಯಂತೆ ನಡೆದುಕೊಂಡಲ್ಲಿ ಒಳಿತಾಗುವುದು. ಮನೆಯಲ್ಲಿ ಹರ್ಷದ ಸಮಾರಂಭವೊಂದು ನಡೆಯಲಿದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಅನಿರೀಕ್ಷಿತ ಧನಲಾಭ ಸಂತೋಷಕ್ಕೆ ಕಾರಣವಾಗಲಿದೆ. ಸಾಮಾಜಿಕವಾಗಿ ಸಮಾಜ ಬಾಂಧವರಿಂದ ಗೌರವಕ್ಕೆ ಪಾತ್ರರಾಗುವಿರಿ. ಮಾಡಿದ ಸಾಲದ ತೀರುವಿಕೆಗೆ ಮನಸ್ಸು ಮಾಡುವಿರಿ. ಬಂಧುಗಳು ಇದರಿಂದ ಹರ್ಷಿತರಾಗುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ವಿನಾಕಾರಣವಾದ ವ್ಯಾಜ್ಯವೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಆದಷ್ಟು ನೀವು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು. ಮೌನೇನ ಕಲಹಂ ನಾಸ್ತಿ ಎಂದರು ಅನುಭಾವಿಗಳು. ಹಾಗಾಗಿ ಮೌನಕ್ಕೆ ಶರಣಾಗುವುದು ಒಳಿತು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ನಿಮ್ಮ ಆಟವೇ ಯಾವಾಗಲೂ ಗೆಲ್ಲಬೇಕೆಂಬ ಧೋರಣೆ ಬಿಡಿ. ಸೋತು ಗೆಲ್ಲುವುದರಲ್ಲಿಯೂ ಒಂದು ರೀತಿ ಥ್ರಿಲ್‌ ಇರುತ್ತದೆ. ಆ ಥ್ರಿಲ್‌ ಅನ್ನು ಅನುಭವಿಸುವಿರಿ. ಗುರು ಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಮಹತ್ವದ ಕಡತಗಳು ಕಣ್ಮರೆಯಾಗಿ ಅನವಶ್ಯಕ ಅಪವಾದಗಳನ್ನು ಹೊರಬೇಕಾಗುವುದು. ಹಾಗಾಗಿ ಆದಷ್ಟು ಕಚೇರಿಯಲ್ಲಿನ ಕಡತಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಕಡತಗಳನ್ನು ಪರಿಶೀಲನೆಗೆ ಯಾರಿಗೂ ಕಳುಹಿಸದಿರಿ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಮಕ್ಕಳಿಂದ ಯಶಸ್ಸಿನ ಸುದ್ದಿ ಕೇಳಲಿದ್ದೀರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮನೆಯಲ್ಲಿ ಹಿರಿಯರ ಆರೋಗ್ಯದ ಕಡೆಗೂ ಗಮನ ಹರಿಸುವುದು ಒಳ್ಳೆಯದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ‘ಕಠಿಣ ಪರಿಶ್ರಮ ಬಿಟ್ಟರೆ ಅನ್ಯ ಮಾರ್ಗವಿಲ್ಲ’. ಪ್ರತಿಯೊಂದನ್ನು ಬೆವರು ಹರಿಸಿಯೇ ಫಲ ಪಡೆಯುವಂತಾಗುತ್ತದೆ. ಇದರಿಂದ ನಿಮಗೆ ಒಳಿತೇ ಆಗುವುದರಿಂದ ಕಷ್ಟಪಡುವುದರಲ್ಲಿ ತೊಂದರೆ ಇರುವುದಿಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮನ್ನು ಬೇಸ್ತು ಬೀಳಿಸುವ ಪ್ರಯತ್ನ ನಡೆಯುವುದು. ಆದಷ್ಟು ದುರ್ಗಾಜಪ ಮಾಡಿ. ವಿಷ್ಣು ದೇವಾಲಯಕ್ಕೆ ತುಳಸಿ ಮಾಲೆ ನೀಡಿ. ಸಾಧ್ಯವಾದರೆ ನಿಮ್ಮ ಬಳಿ ಸ್ವಲ್ಪ ಹೆಸರುಕಾಳುಗಳನ್ನು ಇಟ್ಟುಕೊಳ್ಳಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…