ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.

ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….