ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.

ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…