ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.

ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…