News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ರಾಜಕೀಯ

ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

357

ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.


ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.


ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಯರನ್ನು ನೆನೆಯುತ್ತಾ ಗುರುವಾರದ ನಿಮ್ಮ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…