ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.
ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.
ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.
ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.