ರಾಜಕೀಯ

ರಾಜರಾಜೇಶ್ವರಿನಗರ ಮುನಿರತ್ನ VS ಪ್ರಜ್ವಲ್ ರೇವಣ್ಣ ನೀವು ಯಾರನ್ನ ಬೆಂಬಲಿಸುತ್ತೀರಾ..?

431

ಈಗಿನ  ರಾಜರಾಜೇಶ್ವರಿನಗರದ MLA ಮುನಿರತ್ನ 

Candidate Name ಹೆಸರು : Munirathna  ಮುನಿರತ್ನ

Party ಪಕ್ಷ :  Indian National Congress ( INC ) ಕಾಂಗ್ರೆಸ್

Party ಪಕ್ಷ :  Indian National Congress ( INC ) ಕಾಂಗ್ರೆಸ್Symbol,

ಚಿಹ್ನೆ :  Hand ಕೈ

Age ವಯಸು :  49Gender

ಲಿಂಗ :  Male ಗಂಡು

Education Status ಶಿಕ್ಷಣ : Literate(Some School) (10th pass)

Address ವಿಳಾಸ :  No 147, 11th Cross, Malleshwaram, Bangalore

District ಜಿಲ್ಲೆ :  Bangalore

Father’s Name ತಂದೆ ಹೆಸರು : Late Subramanya Naidu.

ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್  ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas  (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.

ಪ್ರಜ್ವಲ್ ರೇವಣ್ಣ:-

ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಸಹ ನಿಲ್ಲುವ ಉಹಾ ಇದೆ. ಅಗಾದರೆ ಯಾರು ಗೆಲ್ಲುತ್ತಾರೆ ನಿಮ್ಮ ಅಭಿಪ್ರಾಯ ತಿಳಿಸಿ ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…