ರಾಜಕೀಯ

ರಾಜರಾಜೇಶ್ವರಿನಗರ ಮುನಿರತ್ನ VS ಪ್ರಜ್ವಲ್ ರೇವಣ್ಣ ನೀವು ಯಾರನ್ನ ಬೆಂಬಲಿಸುತ್ತೀರಾ..?

435

ಈಗಿನ  ರಾಜರಾಜೇಶ್ವರಿನಗರದ MLA ಮುನಿರತ್ನ 

Candidate Name ಹೆಸರು : Munirathna  ಮುನಿರತ್ನ

Party ಪಕ್ಷ :  Indian National Congress ( INC ) ಕಾಂಗ್ರೆಸ್

Party ಪಕ್ಷ :  Indian National Congress ( INC ) ಕಾಂಗ್ರೆಸ್Symbol,

ಚಿಹ್ನೆ :  Hand ಕೈ

Age ವಯಸು :  49Gender

ಲಿಂಗ :  Male ಗಂಡು

Education Status ಶಿಕ್ಷಣ : Literate(Some School) (10th pass)

Address ವಿಳಾಸ :  No 147, 11th Cross, Malleshwaram, Bangalore

District ಜಿಲ್ಲೆ :  Bangalore

Father’s Name ತಂದೆ ಹೆಸರು : Late Subramanya Naidu.

ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್  ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas  (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.

ಪ್ರಜ್ವಲ್ ರೇವಣ್ಣ:-

ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಸಹ ನಿಲ್ಲುವ ಉಹಾ ಇದೆ. ಅಗಾದರೆ ಯಾರು ಗೆಲ್ಲುತ್ತಾರೆ ನಿಮ್ಮ ಅಭಿಪ್ರಾಯ ತಿಳಿಸಿ ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…