ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.
* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.
* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.
* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ.

* ಯಾವುದೇ ರ್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.
* ಮೆಟ್ರೋ, ಬಸ್ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…