corona, Health, karnataka, ಆರೋಗ್ಯ, ಕರ್ನಾಟಕ

ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

20

ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

 

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

 

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಉಪಯುಕ್ತ ಮಾಹಿತಿ

    ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

    ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…