corona, Health, karnataka, ಆರೋಗ್ಯ, ಕರ್ನಾಟಕ

ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

20

ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

 

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

 

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • ಸೌಂದರ್ಯ

    ಮನೆಯ ಡಬ್ಬಿಯಲ್ಲಿರುವ ಇದು ಈ 5 ಆರೋಗ್ಯ ಮತ್ತು ಸೌಂದರ್ಯ ತರುವ ಗುಣಗಳನ್ನು ಹೊಂದಿದೆ!!!

    ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…