News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
corona, Health, karnataka, ಆರೋಗ್ಯ, ಕರ್ನಾಟಕ

ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

21

ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

 

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

 

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…