ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.
* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.
* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.
* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ.

* ಯಾವುದೇ ರ್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.
* ಮೆಟ್ರೋ, ಬಸ್ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.