corona, Health, karnataka, ಆರೋಗ್ಯ, ಕರ್ನಾಟಕ

ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

20

ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

 

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

 

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…