ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.
* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.
* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.
* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ.

* ಯಾವುದೇ ರ್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.
* ಮೆಟ್ರೋ, ಬಸ್ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.