ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.
* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.
* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.
* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.
* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ.

* ಯಾವುದೇ ರ್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.
* ಮೆಟ್ರೋ, ಬಸ್ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…