ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ. ಸಮಾಜದಲ್ಲಿ ತನಗೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡ ರಾಣಿ, ಪುರಿ ಪವಿತ್ರ ರಥ ಯಾತ್ರೆಯ ಸಂದರ್ಭದಲ್ಲಿ ಅಂಬುಲೆನ್ಸ್ ಡ್ರೈವರ್ ಆಗುವ ಮೂಲಕ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
2016ರಲ್ಲಿ ನಾನು ಆಟೋ ಮೂಲಕ ಚಾಲಕ ವೃತ್ತಿಯನ್ನು ಆರಂಭಿಸಿದೆ. ಆದರೆ ಆ ಕೆಲಸ ನನ್ನ ಕೈ ಹಿಡಿಯಲಿಲ್ಲ. ಯಾಕೆಂದರೆ ಜನರು ನನ್ನ ಆಟೋವನ್ನು ಬಳಸಿಕೊಂಡಿಲ್ಲ. ನಂತರ 2017ರಲ್ಲಿ ಪುರಿ ರಥಯಾತ್ರೆಯ ಸಂದರ್ಭದಲ್ಲಿ ಅಂಬ್ಯುಲೆನ್ಸ್ ನಲ್ಲಿ ಕೆಲಸ ಮಾಡಿದೆ ಎಂದು ರಾಣಿ ತಿಳಿಸಿದ್ದಾರೆ. ಮಾಜಿ ಕ್ಯಾಬ್ ಚಾಲಕರೊಬ್ಬರು ಉಬರ್ ಕಂಪನಿಗೆ ರಾಣಿಯನ್ನು ಪರಿಚಯ ಮಾಡಿಸಿಕೊಟ್ಟರು. ಅಲ್ಲದೆ ಈ ಮೂಲಕ ತಮ್ಮ ಪಾಟ್ರ್ನರ್ ಆಗಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು. ಅಂತೆಯೇ ಕಂಪನಿ ನಡೆಸಿದ ಸಂದರ್ಶನದಲ್ಲಿ ಪಾಸಾದ ರಾಣಿ, ನಂತರ ತಾನೇ ಕಾರೊಂದನ್ನು ಖರೀದಿಸಿದರು.
ಸದ್ಯ ರಾಣಿ ಅವರು ಇತರ ತೃತೀಯ ಲಿಂಗಿಗಳಿಗೆ ಮಾದರಿಯಾಗಿ ನಿಂತಿದ್ದಾರೆ. ಕೇವಲ ಬೀದಿಯಲ್ಲಿ ಭಿಕ್ಷೆ ಬೇಡದೇ ಧೈರ್ಯವಾಗಿ ಮುನ್ನುಗ್ಗಿ, ಸಮಾಜದಲ್ಲಿ ತಮಗೆ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತರೆ ನಾವು ಕೂಡ ಇತರರಂತೆ ಜೀವನ ನಡೆಸಬಹುದೆಂಬುದನ್ನು ತೋರಿಸಿಕೊಟ್ಟಿದ್ದಾರೆ.
ರಾಣಿ ಮೇಡಂ ಅವರನ್ನು ನೋಡಿ, ಆಕೆಯ ಅಭಿಮಾನಿಯಾಗಿದ್ದೇನೆ. ಅಲ್ಲದೆ ನಾನು ಕೂಡ ಓರ್ವ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದೇನೆ. ಈ ಮೂಲಕ ನನಗೆ ಅವರು ಸ್ಫೂರ್ತಿಯಾಗಿದ್ದಾರೆ. ಪುರುಷ ಚಾಲಕರಿಗೆ ಹೋಲಿಸಿದರೆ ವಿಶೇಷವಾಗಿ ರಾತ್ರಿ ಹೊತ್ತು ಪ್ರಯಾಣ ಮಾಡುವ ಹುಡುಗಿಯರು ಸುರಕ್ಷತೆಯ ದೃಷ್ಟಿಯಿಂದ ನನ್ನ ಕ್ಯಾಬನ್ನೇ ಆಯ್ಕೆ ಮಾಡುತ್ತಾರೆ ಎಂದು ಒಡಿಶಾದ ಮತ್ತೊಬ್ಬ ತೃತೀಯ ಲಿಂಗಿ ಸ್ನೇಹಶ್ರೀ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…