News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

246

ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಡಾ.ಸಿ ಎನ್ ಅಶ್ವತ್ಥ್ ನಾರಾಯಣ್..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು..‌ ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಬಾಕ್ಸಿಂಗ್ ಪಂದ್ಯಾವಳಿಯ ಪರಿಚಯ :-

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..

ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ಉಪಯುಕ್ತ ಮಾಹಿತಿ

    ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

    ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…