News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

246

ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಡಾ.ಸಿ ಎನ್ ಅಶ್ವತ್ಥ್ ನಾರಾಯಣ್..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು..‌ ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಬಾಕ್ಸಿಂಗ್ ಪಂದ್ಯಾವಳಿಯ ಪರಿಚಯ :-

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..

ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…