News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

248

ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಡಾ.ಸಿ ಎನ್ ಅಶ್ವತ್ಥ್ ನಾರಾಯಣ್..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು..‌ ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಬಾಕ್ಸಿಂಗ್ ಪಂದ್ಯಾವಳಿಯ ಪರಿಚಯ :-

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..

ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಜ್ಯೋತಿಷ್ಯ

    ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

    ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…