ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು.. ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..
ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..