ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…