ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಿವುಡ್ ನಟ ರಿತೇಶ್ ದೇಶ್ಮುಖ್ರಿಗೆ ಅವರ ಪತ್ನಿ ಜೆನಿಲಿಯಾ ಡಿಸೋಜಾ ಲಗ್ಷುರಿ ಕಾರೊಂದನ್ನು ಗಿಫ್ಟ್ ನೀಡಿದ್ದಾರೆ. ಅಂದ ಹಾಗೇ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ದುಬಾರಿ ಕಾರನ್ನು ಅವರು ನೀಡಿದ್ದಾರೆ.

ಇತ್ತೀಚೆಗಷ್ಟೆ ರಿತೇಶ್ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತಡೇ ಗಿಫ್ಟ್ ಆಗಿ ಪತ್ನಿ ಜೆನಿಲಿಯಾ ಈ ಐಷಾರಾಮಿ ಕಾರನ್ನು ನೀಡಿದ್ದಾರೆ. ಭಾರತದಲ್ಲಿ ಈ ಕಾರನ್ನು ಹೊಂದಿರುವ ಎರಡನೇ ವ್ಯಕ್ತಿ ರಿತೇಶ್ ದೇಶ್ಮುಖ್.

ಈ ಕಾರಿನ ಸ್ಪೆಷಾಲಿಟಿ ಅಂದ್ರೆ ಹಿಂದಿನ ಬಾಗಿಲುಗಳು ಮೇಲ್ಮುಖವಾಗಿ ತೆರೆದುಕೊಳ್ಳುತ್ತವೆ. 7 ಜನರು ಇದರಲ್ಲಿ ಆರಾಮಾಗಿ ಪ್ರಯಾಣಿಸಬಹುದು. ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದ್ರೆ ಈ ಕಾರು 470 ಕಿಮೀ ಓಡಬಲ್ಲದು. ಇದರ ಬೆಲೆ ಸರಿಸುಮಾರು 55 ಲಕ್ಷ ರೂಪಾಯಿ.

ತಮ್ಮ ಪತ್ನಿ ಉಡುಗೊರೆಯಾಗಿ ನೀಡಿರುವ ಕೆಂಪು ಬಣ್ಣದ ಈ ಕಾರೊಂದಿಗೆ ನಿಂತಿರುವ ಫೋಟೊವನ್ನು ಟ್ವಿಟ್ ಮಾಡಿರುವ ರಿತೇಶ್ ದೇಶ್ಮುಖ್ ನನ್ನ ಪತ್ನಿಗೆ 40 ವರ್ಷದವರಿಗೆ 20 ರ ಹರೆಯದವರಂತೆ ಫೀಲ್ ಬರಿಸುವ ಕಲೆ ಗೊತ್ತಿದೆ ಎಂದು ಬರೆದುಕೊಂಡಿದ್ದಾರೆ. ಅತ್ಯಾಧುನಿಕ ಸೌಕರ್ಯಗಳುಳ್ಳ ಈ ಕಾರಿನ ಬೆಲೆ ಅಮೆರಿಕದಲ್ಲಿ 55 ಲಕ್ಷ ರೂ. ಆರಂಭವಾಗುತ್ತದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…