ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಿವುಡ್ ನಟ ರಿತೇಶ್ ದೇಶ್ಮುಖ್ರಿಗೆ ಅವರ ಪತ್ನಿ ಜೆನಿಲಿಯಾ ಡಿಸೋಜಾ ಲಗ್ಷುರಿ ಕಾರೊಂದನ್ನು ಗಿಫ್ಟ್ ನೀಡಿದ್ದಾರೆ. ಅಂದ ಹಾಗೇ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ದುಬಾರಿ ಕಾರನ್ನು ಅವರು ನೀಡಿದ್ದಾರೆ.

ಇತ್ತೀಚೆಗಷ್ಟೆ ರಿತೇಶ್ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತಡೇ ಗಿಫ್ಟ್ ಆಗಿ ಪತ್ನಿ ಜೆನಿಲಿಯಾ ಈ ಐಷಾರಾಮಿ ಕಾರನ್ನು ನೀಡಿದ್ದಾರೆ. ಭಾರತದಲ್ಲಿ ಈ ಕಾರನ್ನು ಹೊಂದಿರುವ ಎರಡನೇ ವ್ಯಕ್ತಿ ರಿತೇಶ್ ದೇಶ್ಮುಖ್.

ಈ ಕಾರಿನ ಸ್ಪೆಷಾಲಿಟಿ ಅಂದ್ರೆ ಹಿಂದಿನ ಬಾಗಿಲುಗಳು ಮೇಲ್ಮುಖವಾಗಿ ತೆರೆದುಕೊಳ್ಳುತ್ತವೆ. 7 ಜನರು ಇದರಲ್ಲಿ ಆರಾಮಾಗಿ ಪ್ರಯಾಣಿಸಬಹುದು. ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದ್ರೆ ಈ ಕಾರು 470 ಕಿಮೀ ಓಡಬಲ್ಲದು. ಇದರ ಬೆಲೆ ಸರಿಸುಮಾರು 55 ಲಕ್ಷ ರೂಪಾಯಿ.

ತಮ್ಮ ಪತ್ನಿ ಉಡುಗೊರೆಯಾಗಿ ನೀಡಿರುವ ಕೆಂಪು ಬಣ್ಣದ ಈ ಕಾರೊಂದಿಗೆ ನಿಂತಿರುವ ಫೋಟೊವನ್ನು ಟ್ವಿಟ್ ಮಾಡಿರುವ ರಿತೇಶ್ ದೇಶ್ಮುಖ್ ನನ್ನ ಪತ್ನಿಗೆ 40 ವರ್ಷದವರಿಗೆ 20 ರ ಹರೆಯದವರಂತೆ ಫೀಲ್ ಬರಿಸುವ ಕಲೆ ಗೊತ್ತಿದೆ ಎಂದು ಬರೆದುಕೊಂಡಿದ್ದಾರೆ. ಅತ್ಯಾಧುನಿಕ ಸೌಕರ್ಯಗಳುಳ್ಳ ಈ ಕಾರಿನ ಬೆಲೆ ಅಮೆರಿಕದಲ್ಲಿ 55 ಲಕ್ಷ ರೂ. ಆರಂಭವಾಗುತ್ತದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…