ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ. ಹಾಗೂ ಇದರೊಂದಿಗೆ ಒಂದು ವರ್ಷ ಕಾಲ ಪೇ ಚ್ಯಾನಲ್ಗಳನ್ನು ದೇಶದಾದ್ಯಂತ ನೋಡಬಹುದಾಗಿದೆ.

ಇದರ ಬಗ್ಗೆ ಮಾತನಾಡಿರುವ ರಿಲಯನ್ಸ್ ಬಿಗ್ ಟಿವಿ ನಿರ್ದೇಶಕ ವಿಜೇಂದರ್ ಸಿಂಗ್, ಈ ಎಲ್ಲಾ ಕೊಡುಗೆಗಳು ಸೆಟ್ ಟಾಪ್ ಬಾಕ್ಸ್ ಹಾಕಿಸಿಕೊಂಡ ಎಲ್ಲರಿಗೂ ಉಚಿತವಾಗಿ ಸಿಗಲಿದೆ ಎಂದು ಹೇಳಿದ್ದಾರೆ.ಇದರ ಜೊತೆಗೆ ರಿಲಯನ್ಸ್ ಬಿಗ್ ಟಿವಿ ತನ್ನ ಬಳಕೆದಾರರಿಗೆ ಫ್ರೀ ಆಪ್ ಕಾಸ್ಟ್ ನಲ್ಲಿ HD HEVC ಸೆಟ್ ಟಾಪ್ ಬಾಕ್ಸ್ ನೀಡಲಿದೆ.ಗ್ರಾಹಕರಿಗಾಗಿ ಕಡಿಮೆ ಅವಧಿಯ ಪ್ರೀ ಬುಕ್ಕಿಂಗ್ ಸಿಗಲಿದೆ.

* ಗ್ರಾಹಕರು ಪೂರ್ವ ಬುಕಿಂಗ್’ಗಾಗಿ 499ರೂ ಮೊತ್ತವನ್ನು ಪಾವತಿಸಬೇಕಾಗುತ್ತದೆ.
* ಸೆಟ್ ಟಾಪ್ ಬಾಕ್ಸ್’ನ್ನು ಮನೆಗೆ ಬಂದು ಅಳವಡಿಸುವಾಗ (ಇನ್ಸ್ಟಾಲೇಷನ್) ಸಮಯದಲ್ಲಿ ಬಾಕಿ 1500ರೂ ಗಳನ್ನೂ ಪಾವತಿಸಬೇಕಾಗುತ್ತದೆ.
*ಎರಡನೇ ವರ್ಷದಿಂದ ಗ್ರಾಹಕರು ಎಲ್ಲಾ ಪೇ ಚಾನೆಲ್’ಗಳಿಗೆ ತಿಂಗಳಿಗೊಮ್ಮೆ 300ರೂಗಳ ರೀಚಾರ್ಜ್ ಮಾಡಬೇಕಾಗುತ್ತದೆ.
*ಎರಡು ವರ್ಷದ ನಂತರ ಎಲ್ಲಾ ಗ್ರಾಹಕರಿಗೆ 1999ರೂ ಗಳನ್ನೂ ಲಾಯಲ್ಟಿ ಬೋನಸ್ ಆಗಿ ಕೊಡಲಾಗುತ್ತದೆ.

*ಈ ಲಾಯಲ್ಟಿ ಬೋನಸ್ ಪ್ರತೀ ತಿಂಗಳ ರೀಚಾರ್ಜ್ ರೂಪದಲ್ಲಿ ಗ್ರಾಹಕರಿಗೆ ರೀಪಂಡ್ ಆಗುತ್ತದೆ.
* ಲಾಯಲ್ಟಿ ಬೋನಸ್ ಹಣವನ್ನು ಸೆಟ್ ಆಪ್ ಬಾಕ್ಸ್ ಬುಕಿಂಗ್ ಸಮಯದಲ್ಲಿ, ಕೊಡುವ ರಶೀದಿಯಲ್ಲಿ ಎಂಟ್ರಿ ಮಾಡಲಾಗಿರುತ್ತದೆ.
*ರಿಲಯನ್ಸ್ ಬಿಗ್ ಟಿವಿ ಬುಕಿಂಗ್ ದಿನಾಂಕದಿಂದ ಕೇವಲ 30 ರಿಂದ 45 ದಿನಗಳಲ್ಲಿ ನಿಮ್ಮ ಮನೆ ತಲುಪಲಿದೆ.

*ಒಬ್ಬನೇ ಗ್ರಾಹಕನು 5 ಸೆಟ್ ಆಪ್ ಬಾಕ್ಸ್ ಕನೆಕ್ಷನ್ಸ್ ಬುಕ್ ಮಾಡಬುದಾಗಿದೆ.
*ಇನ್ಸ್ಟಾಲೇಷನ್ ಸಮಯದಲ್ಲಿ 250ರೂ ಗಳನ್ನೂ ಪಾವತಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು