News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

1138

ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…