ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!