ಉಪಯುಕ್ತ ಮಾಹಿತಿ

ರೆಫ್ರಿಜರೇಟರ್, ಏರ್‍ಕಂಡಿಷನರ್,ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳು ಕಡಿಮೆ ಬೆಲೆಯಲ್ಲಿ ದೊರಿಯಳಿವೆ..!ತಿಳಿಯಲು ಇದನ್ನು ಓದಿ..

691

ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಫ್ರಿಜ್ಡ್, ಏರ್‍ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ವಸ್ತುಗಳಿಗೆ ಈಗ ಜಿಎಸ್‍ಟಿಯಲ್ಲಿ ಶೇ.28ರಷ್ಟು ತೆರಿಗೆ ಇದೆ.

ಮುಂದಿನ ಹಂತದ ತೆರಿಗೆ ಕಡಿತದ ವೇಳೆ ಇಂಥ ವಿದ್ಯುತ್ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗ್ರಾಹಕರ ಉತ್ಪನ್ನಗಳು ಮತ್ತು ದಿನಬಳಕೆ 177 ವಸ್ತುಗಳ ಮೇಲಿನ ಜಿಎಸ್‍ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಶೇ.28ರಿಂದ ಶೇ.18ಕ್ಕೆ ಅಂದರೆ ಶೇ.10ರಷ್ಟು ಕಡಿಮೆ ಮಾಡಿ ಸುಂಕದ ಹೊರೆಯನ್ನು ಇಳಿಸಿತ್ತು. ಅದಾದ ನಂತರ ಪಂಚತಾರ ಹೊಟೇಲ್‍ಗಳನ್ನು ಹೊರತುಪಡಿಸಿ ಇತರ ರೆಸ್ಟೋರೆಂಟ್‍ಗಳ ಮೇಲಿನ ಜಿಎಸ್‍ಟಿ ತೆರಿಗೆಯನ್ನು ಕಡಿಮೆ ಮಾಡಲಾಗಿತ್ತು. ಸುಂಕವು ಶೇ.18 ರಿಂದ ಶೇ.5ಕ್ಕೆ ಇಳಿದಿತ್ತು.

ಈಗ ಅದು ಶ್ವೇತ ಸರಕುಗಳು(ವೈಟ್ ಗೂಡ್ಸ್) ಅಂದರೆ ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಏರ್‍ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ಉತ್ಪನ್ನಗಳು ತೆರಿಗೆ ಇಳಿಕೆ ವ್ಯಾಪ್ತಿಗೆ ಒಳಪಡುವ ನಿರೀಕ್ಷೆ ಇದೆ. ಆದರೆ ತೆರಿಗೆ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.  ದೇಶೀಯ ತಯಾರಿಕೆಯ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಕಡಿಮೆ ಆಗಲಿದ್ದು, ಜನಸಮಾನ್ಯರ ಕೈಗೆಟುಕುವ ಬೆಲೆಗಳಲ್ಲಿ ಇವು ಲಭ್ಯವಾಗಲಿದೆ ಎಂದು ಹಣಕಾಸು ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಉದ್ಯೋಗಸ್ಥ ವನಿತೆಯರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇಂಥ ಗೃಹೋಪಯೋಗಿ ಸಾಧನಗಳ ಬೆಲೆ ಕಡಿಮೆಯಾಗುವುದರಿಂದ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…