ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.

ವಿಜಯನಗರವು 1500 ರಲ್ಲಿ ಪ್ರಪಂಚದ ಎರಡನೇ ಅತಿದೊಡ್ಡ ನಗರವಾಗಿದೆ. ಇದರ ನಿವಾಸಿಗಳು ಸುಮಾರು 500,000 ಜನರನ್ನು ಹೊಂದಿದ್ದರು. 1565 ರಲ್ಲಿ ನಗರವನ್ನು ಮುಸ್ಲಿಂ ಸೈನ್ಯದಿಂದ ಸೆರೆಹಿಡಿಯಲಾಯಿತು ಮತ್ತು ನಾಶಗೊಳಿಸಲಾಯಿತು.

ಇದನ್ನು ಮೊಘಲ್ ಸಾಮ್ರಾಜ್ಯದ ರಾಜಧಾನಿಯಾಗಿ ನಿರ್ಮಿಸಲಾಯಿತು ಆದರೆ ನಗರದ ಪೂರ್ಣಗೊಂಡ ನಂತರ ಅದನ್ನು ಕೈಬಿಡಲಾಯಿತು. ಇದು ಈಗ UNESCO ವಿಶ್ವ ಪರಂಪರೆಯ ತಾಣವಾಗಿದೆ.

ಇದು 16 ನೆಯ ಶತಮಾನದ ಉತ್ತರಾರ್ಧದಲ್ಲಿ ಪೂರ್ವದಲ್ಲಿ ಕ್ರೈಸ್ತೀಕರಣದ ಕೇಂದ್ರವಾಗಿತ್ತು ಆದರೆ ಮಲೇರಿಯಾ ಮತ್ತು ಕಾಲರಾ ಹರಡುವಿಕೆಯ ಕಾರಣ 17 ನೇ ಶತಮಾನದಲ್ಲಿ ಕೈಬಿಡಲಾಯಿತು.

ಪಂಬನ್ ದ್ವೀಪದಲ್ಲಿ ನೆಲೆಗೊಂಡಿದ್ದ ಈ ನಗರವು 1964 ರ ಧನುಷ್ಕೋಡಿ ಚಂಡಮಾರುತದಿಂದ ನಾಶವಾಯಿತು.

ಈ ನಗರ ಅಂಡಮಾನ್ ನಿಕೋಬಾರ್ ದ್ವೀಪಗಳ ಆಡಳಿತ ಕೇಂದ್ರವಾಗಿದ್ದು, 1941 ರಲ್ಲಿ ಅದು ಭೂಕಂಪದಿಂದ ನಾಶವಾಯಿತು.

ಮಧ್ಯಪ್ರದೇಶದ ಕೋಟೆ ಪಟ್ಟಣವು 555 ಕ್ರಿ.ಶ ವರೆಗೂ ಹಿಂದಿನದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
Why did India fight for freedom from British?
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.