ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.

ವಿಜಯನಗರವು 1500 ರಲ್ಲಿ ಪ್ರಪಂಚದ ಎರಡನೇ ಅತಿದೊಡ್ಡ ನಗರವಾಗಿದೆ. ಇದರ ನಿವಾಸಿಗಳು ಸುಮಾರು 500,000 ಜನರನ್ನು ಹೊಂದಿದ್ದರು. 1565 ರಲ್ಲಿ ನಗರವನ್ನು ಮುಸ್ಲಿಂ ಸೈನ್ಯದಿಂದ ಸೆರೆಹಿಡಿಯಲಾಯಿತು ಮತ್ತು ನಾಶಗೊಳಿಸಲಾಯಿತು.

ಇದನ್ನು ಮೊಘಲ್ ಸಾಮ್ರಾಜ್ಯದ ರಾಜಧಾನಿಯಾಗಿ ನಿರ್ಮಿಸಲಾಯಿತು ಆದರೆ ನಗರದ ಪೂರ್ಣಗೊಂಡ ನಂತರ ಅದನ್ನು ಕೈಬಿಡಲಾಯಿತು. ಇದು ಈಗ UNESCO ವಿಶ್ವ ಪರಂಪರೆಯ ತಾಣವಾಗಿದೆ.

ಇದು 16 ನೆಯ ಶತಮಾನದ ಉತ್ತರಾರ್ಧದಲ್ಲಿ ಪೂರ್ವದಲ್ಲಿ ಕ್ರೈಸ್ತೀಕರಣದ ಕೇಂದ್ರವಾಗಿತ್ತು ಆದರೆ ಮಲೇರಿಯಾ ಮತ್ತು ಕಾಲರಾ ಹರಡುವಿಕೆಯ ಕಾರಣ 17 ನೇ ಶತಮಾನದಲ್ಲಿ ಕೈಬಿಡಲಾಯಿತು.

ಪಂಬನ್ ದ್ವೀಪದಲ್ಲಿ ನೆಲೆಗೊಂಡಿದ್ದ ಈ ನಗರವು 1964 ರ ಧನುಷ್ಕೋಡಿ ಚಂಡಮಾರುತದಿಂದ ನಾಶವಾಯಿತು.

ಈ ನಗರ ಅಂಡಮಾನ್ ನಿಕೋಬಾರ್ ದ್ವೀಪಗಳ ಆಡಳಿತ ಕೇಂದ್ರವಾಗಿದ್ದು, 1941 ರಲ್ಲಿ ಅದು ಭೂಕಂಪದಿಂದ ನಾಶವಾಯಿತು.

ಮಧ್ಯಪ್ರದೇಶದ ಕೋಟೆ ಪಟ್ಟಣವು 555 ಕ್ರಿ.ಶ ವರೆಗೂ ಹಿಂದಿನದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…