ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.

ವಿಜಯನಗರವು 1500 ರಲ್ಲಿ ಪ್ರಪಂಚದ ಎರಡನೇ ಅತಿದೊಡ್ಡ ನಗರವಾಗಿದೆ. ಇದರ ನಿವಾಸಿಗಳು ಸುಮಾರು 500,000 ಜನರನ್ನು ಹೊಂದಿದ್ದರು. 1565 ರಲ್ಲಿ ನಗರವನ್ನು ಮುಸ್ಲಿಂ ಸೈನ್ಯದಿಂದ ಸೆರೆಹಿಡಿಯಲಾಯಿತು ಮತ್ತು ನಾಶಗೊಳಿಸಲಾಯಿತು.

ಇದನ್ನು ಮೊಘಲ್ ಸಾಮ್ರಾಜ್ಯದ ರಾಜಧಾನಿಯಾಗಿ ನಿರ್ಮಿಸಲಾಯಿತು ಆದರೆ ನಗರದ ಪೂರ್ಣಗೊಂಡ ನಂತರ ಅದನ್ನು ಕೈಬಿಡಲಾಯಿತು. ಇದು ಈಗ UNESCO ವಿಶ್ವ ಪರಂಪರೆಯ ತಾಣವಾಗಿದೆ.

ಇದು 16 ನೆಯ ಶತಮಾನದ ಉತ್ತರಾರ್ಧದಲ್ಲಿ ಪೂರ್ವದಲ್ಲಿ ಕ್ರೈಸ್ತೀಕರಣದ ಕೇಂದ್ರವಾಗಿತ್ತು ಆದರೆ ಮಲೇರಿಯಾ ಮತ್ತು ಕಾಲರಾ ಹರಡುವಿಕೆಯ ಕಾರಣ 17 ನೇ ಶತಮಾನದಲ್ಲಿ ಕೈಬಿಡಲಾಯಿತು.

ಪಂಬನ್ ದ್ವೀಪದಲ್ಲಿ ನೆಲೆಗೊಂಡಿದ್ದ ಈ ನಗರವು 1964 ರ ಧನುಷ್ಕೋಡಿ ಚಂಡಮಾರುತದಿಂದ ನಾಶವಾಯಿತು.

ಈ ನಗರ ಅಂಡಮಾನ್ ನಿಕೋಬಾರ್ ದ್ವೀಪಗಳ ಆಡಳಿತ ಕೇಂದ್ರವಾಗಿದ್ದು, 1941 ರಲ್ಲಿ ಅದು ಭೂಕಂಪದಿಂದ ನಾಶವಾಯಿತು.

ಮಧ್ಯಪ್ರದೇಶದ ಕೋಟೆ ಪಟ್ಟಣವು 555 ಕ್ರಿ.ಶ ವರೆಗೂ ಹಿಂದಿನದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….