ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.


ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…