ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ.


ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .
ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ ದಾಖಲೆ ಪ್ರಮಾಣದಲ್ಲಿಇದುವರೆಗೆ 5.90 ಲಕ್ಷ ರೈತರು ನೋಂದಣಿ ಮಾಡಿಸಿದ್ದಾರೆ, ಪ್ರತಿ ನಿಮಿಷಕ್ಕೆ ಒಂದೂವರೆ ಸಾವಿರ ರೈತರು ಆಪ್ಲೋಡ್ ಮಾಡುತ್ತಿದ್ದಾರೆ. 20 ರಿಂದ 25 ಲಕ್ಷಕ್ಕೂ ಹೆಚ್ಚು ರೈತರು ಬೆಳೆ ಸಮೀಕ್ಷೆ ನೋಂದಣಿ ಮಾಡಿಕೊಳ್ಳುವ ವಿಶ್ವಾಸವಿದೆ ಹಾಗಾಗಿ ಇದನ್ನು ಬೆಳೆ ಸಮೀಕ್ಷೆ ಮುಂದಿನ ತಿಂಗಳ 24 ರವರೆಗೆ ವಿಸ್ತರಿಸಿದ್ದೇವೆ ಎಂದು ಕ್ರಷಿ ಸಚಿವ ಬಿ.ಸಿ ಪಾಟೀಲ್ ಸುದ್ದಿ ಗೋಷ್ಟಿ ನಡೆಸಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…